ಪ್ರತಿಭಾ ಪತ್ರಿಕೆ -ಜೂನ್ 2026

ಚಿತ್ರಕಲೆ ವಿಭಾಗ



ಕುಮಾರಿ ತೀಕ್ಷ್ಣ ಕಾರ್ತಿಕ್ ಅವರ ಅದ್ಭುತ ಚಿತ್ರಕಲೆಗಳು


ಶ್ರೀ ಎಸ್ ವಿಠ್ಠಲ ರಾವ್ ಅವರು ರಚಿಸಿರುವ ಚಿತ್ರಗಳು

ಕುಮಾರಿ ವಚನ ಅವರ ಚಿತ್ರಕಲೆ



Similar Posts

  • ನಿಮ್ಮ ಅಭಿಪ್ರಾಯಗಳು

    ಶ್ರೀಮತಿ ನಾಗಮಣಿ ವೆಂಕಟೇಶ್ ಎ.ಎಸ್.  ಜಯರಾಮ್ ಅವರು ನಾನು ಮಾಡಿದ ಭಗವದ್ಗೀತೆ  ಪಾರಾಯಣ ಹಾಗೂ ವಿಶ್ವದಾಖಲೆಯ ಪುರಸ್ಕಾರ ಬಂದಿರುವುದನ್ನೂ ಪ್ರತಿಭಾ ಪತ್ರಿಕೆಯಲ್ಲಿ ಪ್ರಕತಿಸಿರುವಿರಿ. ನಿಮಗೆ ಹೃತ್ಪೂರ್ವಕ ಧನ್ಯವಾದಗಳು,ನಿಮ್ಮ ಪ್ರತಿಭಾ ಪತ್ರಿಕೆಯಲ್ಲಿ ಎಲ್ಲಾ  ಪ್ರತಿ ಭಾನ್ವಿತರಿಗೆ ಪ್ರೋತ್ಸಾಹ ನೀಡುತ್ತೀರಿ, ನಿಮ್ಮ ಪತ್ರಿಕೆ ಒಳ್ಳೆ ಯಶಸ್ಸು ಗಳಿಸಲೀ ಎಂದು ಹಾರೈಸುತ್ತೇನೆ . ಶ್ರೀಮತಿ ಗೌರಿ ಮೋಹನ್ ಭಟ್ ಪ್ರತಿಭಾ ಪತ್ರಿಕೆಯ ಮುಖಪುಟ ತುಂಬಾ ಚೆನ್ನಾಗಿದೆ.ಸಂಪಾದಕರಾದ ಎ ಎಸ್ ಜಯರಾಮ್ ಅವರು ಬರಹದಲ್ಲಿ ಲಿಂಕ್ ಒತ್ತಿ ಹೇಗೆ ಅದರ ವಿಭಾಗಗಳಿಗೆ ಹೋಗಬೇಕೆಂದು…

  • ಆಧ್ಯಾತ್ಮ ವಿಭಾಗ

    ಅಧ್ಯಾತ್ಮ ವಿಭಾಗ ಮಂಕುತಿಮ್ಮನ ಕಗ್ಗ – ಭಾಗ -3 ಬರಹ : ಡಾ || ನಾಗೇಶ್ . ಎಲ್ . ಮಾವುಸಸಿಯನು ನೆಟ್ಟು ಬೇವುಣಲು ಸಿದ್ಧನಿರು ।ಭೂವಿಷಯದಿಂದ ರಸ ಮಾರ್ಪಡುವುದುಂಟು ।।ಆ ವಿವರ ನಿನಗೇಕೆ? ತೋಟದೊಡೆಯನಿಗಿರಲಿ ।ಸೇವಕನು ನೀನಲ್ತೆ ? ಮಂಕುತಿಮ್ಮ ।। ಭಗವದ್ಗೀತೆ ಎರಡನೇ ಅಧ್ಯಾಯ ಸಂಖ್ಯೆ ಯೋಗದ 47ನೇ ಶ್ಲೋಕ ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ । ಮಾ ಕರ್ಮಫಲಹೇತುರ್ಭೂರ್ಮಾ ತೇ ಸಂಘೋದ್ಯಸ್ತ್ವಕರ್ಮಣಿ॥ ಶ್ರೀ ಕೃಷ್ಣ ಪರಮಾತ್ಮ ಅರ್ಜುನನಿಗೆ ಕರ್ಮ ಯೋಗದ ಮುಖ್ಯ ಸೂತ್ರವನ್ನು…

  • ಪ್ರತಿಭಾ ಪತ್ರಿಕೆ – ಜುಲೈ -2026

    ಸಂಪಾದಕರ ಬರಹ ಪ್ರಿಯ ಓದುಗರೇ ಈ ಸಲದ ಸಂಚಿಕೆಯನ್ನು , ಒಂದೇ ಉದ್ದನೆಯ ಪುಟದಲ್ಲಿ ಮಾಡಲಾಗಿದೆ. “ಈ ಸಂಚಿಕೆಯಲ್ಲಿ” ಎಂಬ ವಿಭಾಗದಲ್ಲಿರುವ ಎಲ್ಲ ಹೆಡ್ಡಿಂಗ್ ಗಳನ್ನು ನೀವು ಒತ್ತಿ, ನೇರವಾಗಿ ಯಾವುದೇ ವಿಭಾಗಕ್ಕೆ ಹೋಗಬಹುದು ಮತ್ತು ಬಲಗಡೆ ಮೊಬೈಲ್ನ ಕೆಳಗಡೆ ಕಾಣುವ ಕೆಂಪುಬಣ್ಣದ ಆರೋ ಮಾರ್ಕ್ ಒತ್ತಿ ದರೆ ಮತ್ತೆ ಅದು ಮುಖಪುಟಕ್ಕೆ ಹೋಗುತ್ತದೆ . ಹೀಗೆ ಮಾಡದೆ ನೀವು ಸ್ಕ್ರಾಲ್ ಮಾಡುತ್ತಾ ಪೂರ್ತಿ ಸಂಚಿಕೆಯನ್ನು ಕೂಡ ಓದಬಹುದು. ಈ ಸಲದ ಕೈಬರಹದ ಸ್ಪರ್ಧೆ ಬಹಳ ಸುಲಭವಾಗಿದೆ…

  • ಪ್ರತಿಭಾ ಪತ್ರಿಕೆ – ಮೇ 2026

    ಕಥೆ , ಕವನ ವಿಭಾಗ ಕಥೆ : ನನ್ನ ಮೊದಲ ಕಾರು ಬರಹ : ಶ್ರೀ ಜಯರಾಂ ಎ ಎಸ್ ಇದು ನಾನು ನಿಮಗೆ ಕೊಟ್ಟಿದ್ದ 2 ಸಾಲು . ಆದರೆ ಇದು ಸುಮಾರು 40 ವರ್ಷಗಳ ಹಿಂದಿನ ಘಟನೆ ಎಂದು ಹೇಳಿರಲಿಲ್ಲ . ನಮ್ಮ ಬಡಾವಣೆಯ ಅನೇಕರು ಉತ್ತರ ಕಳಿಸಿದದೀರಿ ಅವನ್ನು ಇಲ್ಲಿ ಹಾಕಿ, ನಂತರ ಘಟನೆಯನ್ನು ಬರೆಯುವೆ. ಶ್ರೀ ಜಯರಾಂ ಕೆ ವಿ ಗಾಡಿಯನ್ನು ಪಕ್ಕಕ್ಕೆ ಸರಿಸಿ ಮಳೆ ನಿಲ್ಲುವತನಕ ಕಾದು ಮೊಬೈಲ್ ಲೈಟ್…

  • ಚಿತ್ರಕಲೆ ವಿಭಾಗ

    ಶ್ರೀ ಜಯರಾಂ ಕೆ ವಿ ಅವರು ರಚಿಸಿರುವ ಚಿತ್ರಗಳು ಮತ್ತು ಕಿರು ಲೇಖನಗಳು ಶತಾವಧಾನಿ ಗಣೇಶನ ಭಾವಚಿತ್ರ. ಅವರು UVCE ಯಿಂದ ಎಂಜಿನಿಯರಿಂಗ್ ಮತ್ತು IISc ಯಿಂದ ME ಪದವಿ ಪಡೆದರು. ಸಂಸ್ಕೃತ ಮತ್ತು ಕನ್ನಡ ಸಾಹಿತ್ಯಕ್ಕೆ ನೀಡಿದ ಅಪಾರ ಕೊಡುಗೆಗಳಿಗಾಗಿ ಅವರು ಡಾಕ್ಟರೇಟ್ ಪಡೆದರು. 1962 ರಲ್ಲಿ ಕೋಲಾರದಲ್ಲಿ ಜನಿಸಿದ ಅವರು ಅವಧಾನಿಯಾಗಿದ್ದು, ನೂರಾರು ಜ್ಞಾನವುಳ್ಳ ಭಾಗವಹಿಸುವವರನ್ನು ಏಕಕಾಲದಲ್ಲಿ ನಿಭಾಯಿಸಬಲ್ಲರು, ಅವರು ಅವರ ಆಲೋಚನೆಗಳನ್ನು ತೊಂದರೆಗೊಳಿಸಬಹುದು, ಗೊಂದಲಗೊಳಿಸಬಹುದು ಇತ್ಯಾದಿ. ಆದರೆ ಅವರನ್ನು ಸೋಲಿಸಲು ಅಥವಾ ದಾರಿ…

  • ಸ್ಪರ್ಧಾ ವಿಭಾಗ

    ಮಕ್ಕಳಿಗೆ ಚಿತ್ರ ಬರೆಯುವ ಸ್ಪರ್ಧೆ 10 ರಿಂದ 16 ವರ್ಷ ಒಳಗಿನ ಮಕ್ಕಳ ವಿಭಾಗ 10 ವರ್ಷದ ಒಳಗಿನ ಮಕ್ಕಳ ವಿಭಾಗ ಎರಡೂ ವಿಭಾಗಗಳಿಗೆ ಪ್ರತ್ಯೇಕ ಬಹುಮಾನ – ಬರೆದು ಕಳಿಸಲು ಕೊನೆಯ ದಿನಾಂಕ 25/04/2026. – A4 ಹಾಳೆ ಯಲ್ಲಿ ಬರೆದು, ಫೋಟೋ ತೆಗೆದು ಕಳಿಸಿ . – ನೀವು ಬರೆದ ಚಿತ್ರದ ಮೇಲ್ಭಾಗದಲ್ಲಿ, ಹೆಸರು, ವಯಸ್ಸು ಹಾಗು ಸಂಕ್ಷಿಪ್ತ ವಿಳಾಸ ಬರೆದು ಕಳಿಸಿ ನನ್ನ ನೆಚ್ಚಿನ ವ್ಯಕ್ತಿ ಸ್ಪರ್ಧೆಯ ಉತ್ತರಗಳು ಶ್ರೀಮತಿ ಸುಮಾ ಆನಂದ್…

One Comment

Leave a Reply

Your email address will not be published. Required fields are marked *