ಪ್ರತಿಭಾ ಪತ್ರಿಕೆ -ಜೂನ್ 2026


ಸುದ್ದಿಗಳು

ಡಾ|| ನಾಗೇಶ್ ಎಲ್ ಅವರ ಮನೆಯಲ್ಲಿ ಸತ್ಸಂಗ

ಡಾ|| ನಾಗೇಶ್ ಎಲ್ ಅವರು, ತಮ್ಮ ಮನೆಯಲ್ಲಿ, ಭ್ರಾಂತಿ ಆಳಿದರೆ ಶಾಂತಿ ಎಂಬ ವಿಷಯದ ಒಂದು ದಿನದ ಸತ್ಸಂಗ ಏರ್ಪಡಿಸಿದ್ದರು . ಅದರಲ್ಲಿ , ಕರ್ನಾಟಕ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಶ್ರೀ ಶ್ರೀಷಾನಂದ , ಡಾ|| ನಾಗೇಶ್ ಎಲ್ ಹಾಗೂ ಸೋದರಿ ಶಶಿಕಲಾ ಅವರುಗಳು ಅದ್ಭುತವಾಗಿ ಮಾತನಾಡಿದರು. ಡಾ|| ಜ್ಯೋತಿ ನಾಗೇಶ್ ಅವರು ಸುಶ್ರಾವ್ಯ ವಾಗಿ ಹಾಡಿದರು.


ನಿಮ್ಮ ಅಭಿಪ್ರಾಯ

ಆಭಿಪ್ರಾಯಗಳಲ್ಲಿ ನೀವು ನಿಮಗೆ ಬೇಕಾದ ಎಲ್ಲಾ ಬಾಕ್ಸ್ ಗಳನ್ನು ಟಿಕ್ ಮಾಡಬಹುದು . ಆದರೆ , ನಿಮಗೆ ತುಂಬಾ ಇಷ್ಟವಾದದ್ದು ರೇಟಿಂಗ್ ನಲ್ಲಿ ಯಾವುದಾದರೂ ಒಂದನ್ನೇ ಟಿಕ್ ಮಾಡಲಾಗುವುದು

ಏಲ್ಲರಿಗೂ ಧನ್ಯವಾದಗಳು

Similar Posts

  • ಸ್ಪರ್ಧಾ ವಿಭಾಗ

    ಮಕ್ಕಳಿಗೆ ಚಿತ್ರ ಬರೆಯುವ ಸ್ಪರ್ಧೆ 10 ರಿಂದ 16 ವರ್ಷ ಒಳಗಿನ ಮಕ್ಕಳ ವಿಭಾಗ 10 ವರ್ಷದ ಒಳಗಿನ ಮಕ್ಕಳ ವಿಭಾಗ ಎರಡೂ ವಿಭಾಗಗಳಿಗೆ ಪ್ರತ್ಯೇಕ ಬಹುಮಾನ – ಬರೆದು ಕಳಿಸಲು ಕೊನೆಯ ದಿನಾಂಕ 25/04/2026. – A4 ಹಾಳೆ ಯಲ್ಲಿ ಬರೆದು, ಫೋಟೋ ತೆಗೆದು ಕಳಿಸಿ . – ನೀವು ಬರೆದ ಚಿತ್ರದ ಮೇಲ್ಭಾಗದಲ್ಲಿ, ಹೆಸರು, ವಯಸ್ಸು ಹಾಗು ಸಂಕ್ಷಿಪ್ತ ವಿಳಾಸ ಬರೆದು ಕಳಿಸಿ ನನ್ನ ನೆಚ್ಚಿನ ವ್ಯಕ್ತಿ ಸ್ಪರ್ಧೆಯ ಉತ್ತರಗಳು ಶ್ರೀಮತಿ ಸುಮಾ ಆನಂದ್…

  • ಆಧ್ಯಾತ್ಮ ವಿಭಾಗ

    ಅಧ್ಯಾತ್ಮ ವಿಭಾಗ ಮಂಕುತಿಮ್ಮನ ಕಗ್ಗ – ಭಾಗ -3 ಬರಹ : ಡಾ || ನಾಗೇಶ್ . ಎಲ್ . ಮಾವುಸಸಿಯನು ನೆಟ್ಟು ಬೇವುಣಲು ಸಿದ್ಧನಿರು ।ಭೂವಿಷಯದಿಂದ ರಸ ಮಾರ್ಪಡುವುದುಂಟು ।।ಆ ವಿವರ ನಿನಗೇಕೆ? ತೋಟದೊಡೆಯನಿಗಿರಲಿ ।ಸೇವಕನು ನೀನಲ್ತೆ ? ಮಂಕುತಿಮ್ಮ ।। ಭಗವದ್ಗೀತೆ ಎರಡನೇ ಅಧ್ಯಾಯ ಸಂಖ್ಯೆ ಯೋಗದ 47ನೇ ಶ್ಲೋಕ ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ । ಮಾ ಕರ್ಮಫಲಹೇತುರ್ಭೂರ್ಮಾ ತೇ ಸಂಘೋದ್ಯಸ್ತ್ವಕರ್ಮಣಿ॥ ಶ್ರೀ ಕೃಷ್ಣ ಪರಮಾತ್ಮ ಅರ್ಜುನನಿಗೆ ಕರ್ಮ ಯೋಗದ ಮುಖ್ಯ ಸೂತ್ರವನ್ನು…

  • ಪ್ರತಿಭಾ ಪತ್ರಿಕೆ – ಜುಲೈ -2026

    ಸಂಪಾದಕರ ಬರಹ ಪ್ರಿಯ ಓದುಗರೇ ಈ ಸಲದ ಸಂಚಿಕೆಯನ್ನು , ಒಂದೇ ಉದ್ದನೆಯ ಪುಟದಲ್ಲಿ ಮಾಡಲಾಗಿದೆ. “ಈ ಸಂಚಿಕೆಯಲ್ಲಿ” ಎಂಬ ವಿಭಾಗದಲ್ಲಿರುವ ಎಲ್ಲ ಹೆಡ್ಡಿಂಗ್ ಗಳನ್ನು ನೀವು ಒತ್ತಿ, ನೇರವಾಗಿ ಯಾವುದೇ ವಿಭಾಗಕ್ಕೆ ಹೋಗಬಹುದು ಮತ್ತು ಬಲಗಡೆ ಮೊಬೈಲ್ನ ಕೆಳಗಡೆ ಕಾಣುವ ಕೆಂಪುಬಣ್ಣದ ಆರೋ ಮಾರ್ಕ್ ಒತ್ತಿ ದರೆ ಮತ್ತೆ ಅದು ಮುಖಪುಟಕ್ಕೆ ಹೋಗುತ್ತದೆ . ಹೀಗೆ ಮಾಡದೆ ನೀವು ಸ್ಕ್ರಾಲ್ ಮಾಡುತ್ತಾ ಪೂರ್ತಿ ಸಂಚಿಕೆಯನ್ನು ಕೂಡ ಓದಬಹುದು. ಈ ಸಲದ ಕೈಬರಹದ ಸ್ಪರ್ಧೆ ಬಹಳ ಸುಲಭವಾಗಿದೆ…

  • ಕಥಾ ವಿಭಾಗ

    ಮಹಿಳಾ ಸಬಲೀಕರಣ – AI ಮಾರ್ಗ ಲೇಖಕರು ಶ್ರೀ ಜಯರಾಂ ಕೆ ವಿ ಭಾರತದ ಸಂವಿಧಾನವು ಸಾರ್ವಜನಿಕ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶವನ್ನು ಖಾತರಿಪಡಿಸುತ್ತದೆ. ದಶಕಗಳಲ್ಲಿ, ಮಹಿಳೆಯರು ರಾಜಕೀಯ, ಆಡಳಿತ, ವಿಜ್ಞಾನ ಮತ್ತು ವ್ಯವಹಾರದಲ್ಲಿ ನಾಯಕತ್ವದ ಪಾತ್ರಗಳಿಗೆ ಏರಿದ್ದಾರೆ. ಆದರೂ, ದೇಶಾದ್ಯಂತ ಲಕ್ಷಾಂತರ ಜನರಿಗೆ – ವಿಶೇಷವಾಗಿ ಹಳ್ಳಿಗಳು ಮತ್ತು ಸಣ್ಣ ಪಟ್ಟಣಗಳಲ್ಲಿ – ಈ ಭರವಸೆ ಭಾಗಶಃ ಮಾತ್ರ ಈಡೇರಿದೆ. ಭಾರತೀಯ ಮಹಿಳೆಯರಲ್ಲಿ ಹೆಚ್ಚಿನ ಭಾಗವು ಕೃಷಿ, ನಿರ್ಮಾಣ, ಸಣ್ಣ-ಪ್ರಮಾಣದ ಕೈಗಾರಿಕೆಗಳು ಅಥವಾ…

  • ನಿಮ್ಮ ಅಭಿಪ್ರಾಯಗಳು

    ಶ್ರೀಮತಿ ನಾಗಮಣಿ ವೆಂಕಟೇಶ್ ಎ.ಎಸ್.  ಜಯರಾಮ್ ಅವರು ನಾನು ಮಾಡಿದ ಭಗವದ್ಗೀತೆ  ಪಾರಾಯಣ ಹಾಗೂ ವಿಶ್ವದಾಖಲೆಯ ಪುರಸ್ಕಾರ ಬಂದಿರುವುದನ್ನೂ ಪ್ರತಿಭಾ ಪತ್ರಿಕೆಯಲ್ಲಿ ಪ್ರಕತಿಸಿರುವಿರಿ. ನಿಮಗೆ ಹೃತ್ಪೂರ್ವಕ ಧನ್ಯವಾದಗಳು,ನಿಮ್ಮ ಪ್ರತಿಭಾ ಪತ್ರಿಕೆಯಲ್ಲಿ ಎಲ್ಲಾ  ಪ್ರತಿ ಭಾನ್ವಿತರಿಗೆ ಪ್ರೋತ್ಸಾಹ ನೀಡುತ್ತೀರಿ, ನಿಮ್ಮ ಪತ್ರಿಕೆ ಒಳ್ಳೆ ಯಶಸ್ಸು ಗಳಿಸಲೀ ಎಂದು ಹಾರೈಸುತ್ತೇನೆ . ಶ್ರೀಮತಿ ಗೌರಿ ಮೋಹನ್ ಭಟ್ ಪ್ರತಿಭಾ ಪತ್ರಿಕೆಯ ಮುಖಪುಟ ತುಂಬಾ ಚೆನ್ನಾಗಿದೆ.ಸಂಪಾದಕರಾದ ಎ ಎಸ್ ಜಯರಾಮ್ ಅವರು ಬರಹದಲ್ಲಿ ಲಿಂಕ್ ಒತ್ತಿ ಹೇಗೆ ಅದರ ವಿಭಾಗಗಳಿಗೆ ಹೋಗಬೇಕೆಂದು…

  • ಪ್ರತಿಭಾ ಪತ್ರಿಕೆ – ಮೇ 2026

    ಚಿತ್ರಕಲೆ ಚಿತ್ರಗಳು ಮತ್ತು ಅದರ ಹಿನ್ನೆಲೆ ಚಿತ್ರ, ಬರಹ : ಶ್ರೀಮತಿ ಮೀರಾ ಜಯರಾಂ ಮೇಲಿನ ಚಿತ್ರಕಲೆಯ ಹಿನ್ನೆಲೆ 12 ನೇ ಶತಮಾನದಲ್ಲಿ ರಾಜ ಇಂದ್ರದ್ಯುಮ್ನನಿಂದ ಬೇರೂರಿರುವ ಪುರಿ ಜಗನ್ನಾಥ ದೇವಾಲಯದ ಕಥೆಯು ವಿಶ್ವಕರ್ಮ ಕೆತ್ತಿದ ಜಗನ್ನಾಥ, ಬಾಲಭದ್ರ ಮತ್ತು ಸುಭದ್ರರ ದೈವಿಕ ಮರದ ವಿಗ್ರಹಗಳ ಮೇಲೆ ಕೇಂದ್ರೀಕೃತವಾಗಿದೆ. ನಿರಾಕಾರ, ಸಾರ್ವತ್ರಿಕವನ್ನು ಪ್ರತಿನಿಧಿಸುವ ಕುಶಲಕರ್ಮಿಗೆ ತೊಂದರೆ ನೀಡುವುದಿಲ್ಲ ಎಂಬ ಭರವಸೆಯನ್ನು ರಾಜನು ಮುರಿದ ನಂತರ, ಕೈಗಳು ಅಥವಾ ಕಾಲುಗಳಿಲ್ಲದೆ ವಿಗ್ರಹಗಳು ಅಪೂರ್ಣವಾಗಿ ಉಳಿದಿವೆ. ದಂತಕಥೆ ಮತ್ತು ಇತಿಹಾಸದ…

One Comment

Leave a Reply

Your email address will not be published. Required fields are marked *