ಪ್ರತಿಭಾ ಪತ್ರಿಕೆ- ಆಗಸ್ಟ್ -2026
ಸಂಪಾದಕರ ಬರಹ ಪ್ರಿಯ ಓದುಗರೇ ,ಕಳೆದ ಸಂಚಿಕೆಯಲ್ಲಿ ಕೈಬರಹದ ಪ್ರಶ್ನೆ ಬಹಳ ಸುಲಭವಾಗಿತ್ತು. ಆದರೂ ಕೇವಲ ಒಬ್ಬರೇ ಒಬ್ಬರು ಬರೆದು ಕಳಿಸಿರುವುದು ಸ್ವಲ್ಪ ಬೇಸರ ತಂದಿದೆ. ಈ ಸಂಚಿಕೆಯಿಂದಲಾದರೂ. ಎಲ್ಲರೂ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರಯತ್ನಿಸಿ. ಡಾಕ್ಟರ್ ಚಂದ್ರಶೇಖರ್ ರಾವ್ ಅವರು ಕೂಡ ಇದೇ ರೀತಿಯ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಅದನ್ನು ನೀವು ನಿಮ್ಮ ಅಭಿಪ್ರಾಯಗಳು ವಿಭಾಗದಲ್ಲಿ ನೋಡಬಹುದು. ಕಳೆದ ಸಂಚಿಕೆಯಲ್ಲಿ ಬಹಳ ಓದುಗರು ಡಾಕ್ಟರ್ ನಾಗೇಶ್ ಅವರ ಮಂಕುತಿಮ್ಮನ ಕಗ್ಗದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಡಾಕ್ಟರ್ ನಾಗೇಶ್…